ಹಾಸನ : 2024ರ ಯುಗಾದಿ ವೇಳೆಗೆ ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯಲಿದೆಯಂದು ಕೋಡಿಮಠದ ಶ್ರೀಗಳು ಸ್ಪೋಟಕ ಮಾಹಿತಿ ನೀಡಿದರು.
ಭಾನುವಾರ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠದಲ್ಲಿ ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿದರು.
ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ ಮತ್ತು ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯಲಿದೆ ಎಂದು ಇದೇ ವೇಳೆ ತಿಳಿಸಿದರು.ಲೋ ಬಿಪಿಯಿಂದ ಮಂಗಳೂರಿನ 19 ವರ್ಷದ ಯುವತಿ ಸಾವು
2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ಕಾಲ ಬಂದಾಗ ನಾನೇ ಎಲ್ಲವನ್ನು ವಿವರಿಸುತ್ತೇನೆ ಮತ್ತು ಆಧ್ಯಾತ್ಮಿಕವಾದ ಚಿಂತನೆ ನಮ್ಮಲ್ಲಿರಬೇಕು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು