ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹಲವು ರೈಲುಗಳ ಸಂಚಾರಕ್ಕೆ ಇಂದಿನಿಂದ ನೈಋತ್ಯ ರೈಲ್ವೆ ಮೈಸೂರು ವಿಭಾಗ ಗ್ರೀನ್ ಸಿಗ್ನಲ್ ತೋರಿಸಿದೆ.
ಸೀಟು ಕಾಯ್ದಿರಿಸದ ಹಾಗೂ ಕಾಯ್ದಿರಿಸಿದ ಪ್ರಯಾಣಿಕರ ಎಕ್ಸ್ ಪ್ರೆಸ್ ರೈಲುಗಳು ಸಾಮಾನ್ಯ ದರದೊಂದಿಗೆ ಸಂಚಾರ ಕಾರ್ಯಾರಂಭಿಸಲಿವೆ.
ಕೋವಿಡ್ ಹಿನ್ನೆಲೆಯಲ್ಲಿ ಮಾ.25ರಿಂದ ರೈಲು ಸೇವೆಗಳನ್ನು ರದ್ದುಗೊಳಿಸಿದ ನಂತರ ಮೈಸೂರು ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಎಂದಿನಂತೆ ಸಂಚರಿಸಲಿವೆ.
ಈ ರೈಲುಗಳ ಬಳಕೆಯನ್ನು ಅವಲಂಬಿಸಿ ಮುಂದಿನ ವಿಸ್ತರಣೆಯನ್ನು ಪರಿಗಣಿಸಲಾಗುತ್ತದೆ. ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಯಾಣಿಕರಲ್ಲಿ ಮನವಿ ಮಾಡಲಾಗಿದೆ.
ಕೋಲಾರದಿಂದ ಬೆಂಗಳೂರು, ಮೈಸೂರು ರೈಲು ಪುನರಾರಂಭ :
ರೈಲು ಸೇವೆ ಆರಂಭದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೈಲು ನಿಲ್ದಾಣವನ್ನು ಶುಚಿಗೊಳಿಸಿ ಸ್ಯಾನಿಟೈಸ್ ಮಾಡಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment