ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಡೆಸಲು ಅನುಮತಿ ನೀಡಿದೆ.
ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಪ್ರತಿ ವರ್ಷ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ವಿವಿಧ ಕಾರಣಗಳಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬೋಧಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳದಿರುವುದರಿಂದ ಹಲವಾರು ಮನವಿಗಳು ಸರ್ಕಾರಕ್ಕೆ ಸ್ವೀಕೃತವಾಗಿದೆ ಎಂದು ಹೇಳಿದೆ.ಐದು ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ : ಸಂಘಟನೆ ಚುರುಕುಗೊಳಿಸಿದ ಹೈಕಮಾಂಡ್
ರಾಜ್ಯ ಸರ್ಕಾರಕ್ಕೆ ವರ್ಗಾವಣೆಗಾಗಿ ಸಲ್ಲಿಕೆಯಾದಂತ ಮನವಿಗಳ ಹಿನ್ನಲೆಯಲ್ಲಿ, ಆಯುಕ್ತಾಲಯದ ಪ್ರಸ್ತಾವನೆಯಂತೆ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ಗಣಕೀಕೃತ ಕೌನ್ಸಿಲಿಂಗ್ ಆಧಾರದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಅನುಮತಿ ನೀಡಲಾಗಿದೆ.
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ