ಪ್ರೀತಿಸಿ, ಎಲ್ಲರ ವಿರೋಧ ಕಟ್ಟಿಕೊಂಡು ಮದುವೆನೂ ಆದ. ಆದ್ರೆ ಓಡಿ ಹೋಗಿದ್ದು ಮಾತ್ರ ಒಬ್ಬನೇ.
1 ವರ್ಷ ಪ್ರೀತಿಸಿದ್ರು. 2 ತಿಂಗಳ ಹಿಂದೆ ಮದುವೆಯೂ ಆದ್ರು. ನಿಖಿಲ್, ಚೈತ್ರ ಸಪ್ತಪದಿ ತುಳಿದ ಜೋಡಿ . ಇನ್ನೇನು ಇಷ್ಟ ಪಟ್ಟವರನ್ನೇ ಮದುವೆಯಾಗಿದ್ದಾಯು ಎಂದು ಸುಖವಾಗಿ ಸಂಸಾರ ನಡೆಯಬೇಕಿದ್ದ ಇವರ ಬಾಳಲ್ಲಿ ಈಗ ಆಗಿದ್ದೇ ಬೇರೆ.
ಚೈತ್ರ ಮೊಬೈಲ್ ಶಾಪ್ವೊಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡ್ತಿದ್ದಳು. ಅದೇ ಶಾಪ್ನಲ್ಲಿ ಫೈನಾನ್ಸ್ ವಿಭಾಗದಲ್ಲಿದ್ದ ನಿಖಿಲ್ ಕೆಲಸ ಮಾಡ್ತಿದ್ದ. ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. 1 ವರ್ಷದಿಂದ ಅಲ್ಲಿ ಇಲ್ಲಿ ಅಂತಾ ಸುತ್ತಾಡಿದ್ದಾರೆ ಕೂಡಾ. ಆದ್ರೆ ಇಬ್ಬರೂ ಅನ್ಯಜಾತಿಯವರಾಗಿದ್ದರಿಂದ ವಿವಾಹಕ್ಕೆ ಮನೆಯವರ ವಿರೋಧ ವ್ಯಕ್ತವಾಗಿತ್ತು.
ಫೆಬ್ರವರಿ 4 ರಂದು ದೇವಾಲಯದಲ್ಲಿ ಮದುವೆಯಾಗಿದ್ದ ಇಬ್ಬರು ಬಳಿಕ ಫೆಬ್ರವರಿ 7ಕ್ಕೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆೆ. ಮದುವೆ ಬಳಿಕ ತಿಟಪೂರಿನ ಹಿಂಡಸ್ಕೆರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ.
ಫೆಬ್ರವರಿ 10ಕ್ಕೆ ನನ್ನ ತಾಯಿಗೆ ಹುಷಾರಿಲ್ಲ ಅಂತಾ ನಿಖಿಲ್ ವಾಪಸ್ ಹೋಗಿದ್ದಾನೆ. ಅಂದು ಹೋದ ನಿಖಿಲ್ ಇದುವರೆಗೂ ಪತ್ತೇನೆ ಇಲ್ಲ. ನಿಖಿಲ್ ತಾಯಿಗೆ ಕೇಳಿದ್ರೆ ಮಗ ಬಂದಿಲ್ಲ ಎಂದರು
ಕಾಣೆಯಾದ ಗಂಡನನ್ನು ಹುಡುಕಿಕೊಂಡುವಂತೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಚೈತ್ರಾ ದೂರು ನೀಡಿದ್ದಾಳೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
- ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ