ಇದನ್ನು ಓದಿ –ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?
ಸಿಬಿಐ(ACB) ಬೆಂಗಳೂರಿನ ವಿಶೇಷ ತಂಡವು ಮತ್ತು ಬಳ್ಳಾರಿಯ ಭ್ರಷ್ಟಾಚಾರ ನಿಗ್ರಹದಳ ತಂಡಗಳು ಸೋಮವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಕೇಂದ್ರ ತೆರಿಗೆ(GST)ವಿಭಾಗ ಕಚೇರಿಯ ಅಧೀಕ್ಷಕ ಮಧುಸೂಧನ್ ಅವರನ್ನು ಬಲೆಗೆ ಬಿಳಿಸಿವೆ.
ಬಳ್ಳಾರಿ ನಗರದ ನಿವಾಸಿಯಾದ ಈಶ್ವರಯ್ಯ ತಂದೆ ಜಿ.ನರಸಿಂಹಯ್ಯ ಅವರು ವಿವಿಧ ಇಲಾಖೆಗಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ಒದಗಿಸುವ ಗುತ್ತಿಗೆದಾರರಾಗಿದ್ದರು. ಇವರ ಜಿಎಸ್ಟಿ ದಂಡದ ಹಣ ರದ್ದು ಮಾಡಿ ಪ್ರಕರಣ ಮುಕ್ತಾಯ ಮಾಡಲು ಈಶ್ವರಯ್ಯ ಅವರಿಗೆ ಕೇಂದ್ರ ತೆರಿಗೆ(GST )ವಿಭಾಗ ಕಚೇರಿಯ ಅಧೀಕ್ಷಕ ಮಧುಸೂಧನ್ ಅವರು 80 ಸಾವಿರ ರೂ.ಗಳ ಬೇಡಿಕೆ ಇಟ್ಟಿದ್ದು,ಈ ಸಂಬಂಧ ಸಿಬಿಐ(ಎಸಿಬಿ) ಬೆಂಗಳೂರು ಅವರಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕಾರ್ಯಾಚರಣೆಯು ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯ ಸಹಯೋಗ ಮತ್ತು ಸಹಕಾರದೊಂದಿಗೆ ಯಶಸ್ವಿಯಾಗಿದೆ ಎಂದು ಬಳ್ಳಾರಿ ACB ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment