ಕರ್ನಾಟಕ ಸೇರಿದಂತೆ ದೇಶದ 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ GST ಗೆ ಸಂಬಂಧಿಸಿದಂತೆ 86,912 ಕೋಟಿ ರು ಪರಿಹಾರ ಹಣ ಬಿಡುಗಡೆ ಮಾಡಿದೆ.
ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಇದನ್ನು ಓದಿ :ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ಕರ್ನಾಟಕ 3 ನೇ ಸ್ಥಾನದಲ್ಲಿ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.
- ಕರ್ನಾಟಕಕ್ಕೆ – 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
- ಮಹಾರಾಷ್ಟಕ್ಕೆ – 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ.
- ತಮಿಳುನಾಡಿಗೆ – 9,602 ಕೋಟಿ,
- ಉತ್ತರ ಪ್ರದೇಶಕ್ಕೆ – 8,874 ಕೋಟಿ
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು