ಕರ್ನಾಟಕ ಸೇರಿದಂತೆ ದೇಶದ 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ GST ಗೆ ಸಂಬಂಧಿಸಿದಂತೆ 86,912 ಕೋಟಿ ರು ಪರಿಹಾರ ಹಣ ಬಿಡುಗಡೆ ಮಾಡಿದೆ.
ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಇದನ್ನು ಓದಿ :ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ಕರ್ನಾಟಕ 3 ನೇ ಸ್ಥಾನದಲ್ಲಿ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.
- ಕರ್ನಾಟಕಕ್ಕೆ – 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
- ಮಹಾರಾಷ್ಟಕ್ಕೆ – 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ.
- ತಮಿಳುನಾಡಿಗೆ – 9,602 ಕೋಟಿ,
- ಉತ್ತರ ಪ್ರದೇಶಕ್ಕೆ – 8,874 ಕೋಟಿ
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!