ಕರ್ನಾಟಕ ಸೇರಿದಂತೆ ದೇಶದ 21 ರಾಜ್ಯಗಳಿಗೆ ಹಣಕಾಸು ಸಚಿವಾಲಯ GST ಗೆ ಸಂಬಂಧಿಸಿದಂತೆ 86,912 ಕೋಟಿ ರು ಪರಿಹಾರ ಹಣ ಬಿಡುಗಡೆ ಮಾಡಿದೆ.
ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಇದನ್ನು ಓದಿ :ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ಕರ್ನಾಟಕ 3 ನೇ ಸ್ಥಾನದಲ್ಲಿ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.
- ಕರ್ನಾಟಕಕ್ಕೆ – 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
- ಮಹಾರಾಷ್ಟಕ್ಕೆ – 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ.
- ತಮಿಳುನಾಡಿಗೆ – 9,602 ಕೋಟಿ,
- ಉತ್ತರ ಪ್ರದೇಶಕ್ಕೆ – 8,874 ಕೋಟಿ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ