ದಲಿತ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಎನ್ಸಿಪಿ ನಾಯಕಿ ರೇಷ್ಮಾ ಪಟೇಲ್ಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ಗುಜರಾತ್ ಕೋರ್ಟ್ ಆದೇಶಿಸಿದೆ.
ಜುಲೈ 11, 2016ರಲ್ಲಿ ಗುಜರಾತ್ನ ಉನಾದಲ್ಲಿ 7 ಮಂದಿ ದಲಿತ ಯುವಕರ ಮೇಲೆ ಅಮಾನುಷವಾಗಿ ಹಲ್ಲೆ ನಡೆದಿತ್ತು. ಈ ಘಟನೆ ನಡೆದು ಒಂದು ವರ್ಷ ಪೂರೈಸಿದ ದಿನದಂದು ಅಂದರೆ 2017ರಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಅನುಮತಿ ಪಡೆಯದಿರುವ ಆರೋಪ ಮೇವಾನಿ ಹಾಗೂ ಪ್ರತಿಭಟನಾಕಾರರ ಮೇಲಿತ್ತು.
ಪ್ರತಿಭಟನಾ ಮೆರವಣಿಗೆಗೆ ಅನುಮತಿ ಪಡೆಯದಿರುವ ವಿಚಾರದಲ್ಲಿ ಗುಜರಾತ್ ಕೋರ್ಟ್ ಒಟ್ಟು 11 ಆರೋಪಿಗಳು ತಪ್ಪಿತಸ್ಥರು ಎಂದು ಹೇಳಿದೆ. ಮಾತ್ರಲ್ಲ ಮೂರು ತಿಂಗಳ ಜೈಲು ಹಾಗೂ ತಲಾ ಒಂದು ಸಾವಿರ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ