ಆಸ್ತಿ ವಿಚಾರಕ್ಕೆ ಜೆಡಿಎಸ್ ಎಂಎಲ್ಸಿ ರಮೇಶ್ ಗೌಡ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂ ಗಂಭೀರ ಆರೋಪದ ದೂರು ದಾಖಲಾಗಿದೆ.
ಆಸ್ತಿ ವಿಚಾರವಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಸುನೀಲ್ ಹಾಗೂ ಕೀರ್ತಿ ಎಂಬವರು ದೂರು ದಾಖಲಿಸಿದ್ದಾರೆ.
ಹಣೆಗೆ ಗನ್ ಇಟ್ಟು ಕೊಲ್ತೀನಿ ಎಂದು ರಮೇಶ್ ಧಮ್ಕಿ ಹಾಕಿದ್ದಾರೆ. ಅಲ್ಲದೆ ಜಯಂತ್ ಹೆಸರಿನ ಪೊಲೀಸ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ
ಜಯಂತ್ ಹೆಸರಲ್ಲಿ ದೂರುದಾರರಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪವನ್ನು ರಮೇಶ್ ಗೌಡ ಎದುರಿಸುತ್ತಿದ್ದಾರೆ.
ಈ ಸಂಬಂಧ ದೂರುದಾರರು ಹೆಣ್ಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ
ಎಫ್ಐಆರ್ ದಾಖಲಿಸಲು ಪಟ್ಟು ಹಿಡಿದಿದ್ದಾರೆ. ಪ್ರಕರಣವನ್ನು ಡಿಸಿಪಿ ಸುಜೀತಾ ಸಲ್ಮಾ ವಿಚಾರಣೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ