ಪಂಜಾಬ್ನ ಅಮೃತಸರದಲ್ಲಿರುವ B S F (Border Security Forces ) ಕ್ಯಾಂಟೀನ್ನಲ್ಲಿ ಬಿಎಸ್ಎಫ್ ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ ಕಾರಣಕ್ಕಾಗಿ ಐವರು ಯೋಧರು ಸಾವನ್ನಪ್ಪಿದ್ದಾರೆ.
10 ಯೋಧರು ಗಾಯಗೊಂಡಿದ್ದಾರೆ, ಅವರನ್ನು ಗುರು ನಾನಕ್ ದೇವ್’ ಆಸ್ಪತ್ರೆಗೆ ಭೇಟಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ. ಅಮೃತಸರದ ಅಟ್ಟಾರಿ ಗಡಿಯ ಖೇಸದಲ್ಲಿ ನಡೆದಿದೆ.
- ರಾಜ್ಯದ ಹವಾಮಾನ ವರದಿ (Weather Report) 26-05-2022
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
More Stories
ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ : ತಾಂಬೂಲ ಪ್ರಶ್ನೆ ಅಂತ್ಯ
ಮಳಲಿ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ- ತಾಂಬೂಲ ಪ್ರಶ್ನೆ ಆರಂಭ
IPL 2022: ರಾಜಸ್ಥಾನ ರಾಯಲ್ಸ್ ವಿರುದ್ದ ಗುಜರಾತ್ ಟೈಟನ್ಸ್ ಗೆ ಭರ್ಜರಿ ಜಯ – ಫೈನಲ್ಸ್ ಗೆ ಗುಜರಾತ್