ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ವಿಷಯ ತಿಳಿಸಿ, ಎರಡೂ ಸಹಕಾರಿ ಬ್ಯಾಂಕ್ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆ, ಸಾಲ ವಸೂಲಾತಿ, ಪುನಶ್ಚೇತನ ಕುರಿತು ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದರು.ಮಂಡ್ಯ: XUV 700 ಕಾರಿನ ಆಸೆಗೆ ತೋರಿಸಿ ಲಕ್ಷ ಲಕ್ಷ ರು ಕಳೆದಕೊಂಡ ರೈತ
ಈ ಎರಡೂ ಸಹಕಾರಿ ಬ್ಯಾಂಕ್ಗಳಲ್ಲಿನ ಅಕ್ರಮದ ಕುರಿತು ತನಿಖೆ ಆರಂಭವಾಗಿ ಮೂರು ವರ್ಷಗಳಾದರೂ ಸಾಲ ವಸೂಲಾತಿ ಆಗುತ್ತಿಲ್ಲ ಹಾಗೂ ಠೇವಣಿ ಹಣ ಪಾವತಿಯಾಗುತ್ತಿಲ್ಲ. ಈ ಕಾರಣದಿಂದ ತನಿಖೆಯನ್ನು ಸಿಬಿಐಗೆ ವಹಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.
ಠೇವಣಿದಾರರ ಹಿತ ಕಾಪಾಡುವುದು ಸರ್ಕಾರದ ಆದ್ಯತೆ. ಸಾಲ ವಸೂಲಾತಿ ಸಮರ್ಪಕ ನಡೆಯದೇ ಇರುವುದರಿಂದ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವರು ಸರ್ಕಾರವನ್ನು ದೂರುವಂತಾಗಿದೆ. ಈ ಎರಡೂ ಬ್ಯಾಂಕ್ಗಳು ಸೇರಿದಂತೆ ಇತರೆ ಯಾವುದೇ ಸಹಕಾರಿ ಸಂಸ್ಥೆಗಳಲ್ಲಿ ಈ ರೀತಿಯ ಅಕ್ರಮ ನಡೆದಿದ್ದರೂ, ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.
ಎರಡೂ ಬ್ಯಾಂಕ್ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ಹಾಗೂ ಸಾಲ ವಸೂಲಾತಿಯಲ್ಲಿನ ಪ್ರಗತಿ ಕುರಿತು ಅಧಿಕಾರಿಗಳು ಸಭೆಗೆ ವಿವರ ನೀಡಿದರು. ‘ಸಿಬಿಐ ತನಿಖೆಗೆ ವಹಿಸಿದರೆ ಏನು ಸಮಸ್ಯೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, ಈ ಸಂಬಂಧ ಸಂಪುಟ ಸಭೆಗೆ ಮಂಡಿಸಲು ಟಿಪ್ಪಣಿ ಸಿದ್ಧಪಡಿಸುವಂತೆ ಸೂಚಿಸಿದರು.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment