ಇದನ್ನು ಓದಿ :ಕಾಶ್ಮೀರಿ ಹಿಂದೂಗಳ ಹಂತಕ ಯಾಸಿನ್ ಮಲಿಕ್ ಅಪರಾಧ ಸಾಬೀತು; ಮೇ.25ರಂದು ಶಿಕ್ಷೆ ಪ್ರಕಟ
ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್ ಕೋರ್ಟ್ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.
ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು