ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹ ಎಂದು ರಾಜ್ಯ ಹೈಕೋರ್ಟ್ ನ ವಿಭಾಗೀಯ ಪೀಠವು ಮಧ್ಯಂತರ ಆದೇಶ ನೀಡಿದೆ.
ಈ ಆದೇಶದಂತೆ ಸಂವಿಧಾನದ ವಿಧಿ 164 (1)(ಬಿ) ಹಾಗೂ 361(ಬಿ) ನಿಯಮಗಳಡಿ ಅನರ್ಹ ಪಕ್ಷಾಂತರ ಮಾಡಿದ್ದ ಹಿನ್ನೆಲೆಯಲ್ಲಿ ಅನರ್ಹಗೊಂಡಿದ್ದ ಶಾಸಕ ಎಚ್. ವಿಶ್ವನಾಥ್ ವಿಧಾನಸಭೆ, ಪರಿಷತ್ತಿಗೆ ಆಯ್ಕೆಯಾಗದೇ ನಾಮಕರಣ ಗೊಂಡಿರುವ ಕಾರಣಕ್ಕಾಗಿ ಅನರ್ಹತೆ ಮುಂದುವರೆದಿದೆ.
ಆರ್ ಶಂಕರ್, ಎಂಟಿಬಿ ನಾಗರಾಜ್ ವಿಧಾನ ಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರಿಂದ ಅವರಿಬ್ಬರೂ ಅನರ್ಹತೆಯ ಶಾಕ್ ನಿಂದ ಪಾರಾಗಿದ್ದಾರೆ.
ಸಚಿವ ಸ್ಥಾನಕ್ಕೆ ವಿಶ್ವನಾಥ್ ಹೆಸರು ಸೂಚಿಸುವ ಮುನ್ನ ಅನರ್ಹತೆ ಪರಿಗಣಿಸುವಂತೆ ರಾಜ್ಯಪಾಲ ರಿಗೆ ನಿರ್ದೇಶನ ನೀಡಲು ಕೋಟ್೯ ನಿರಾಕರಿಸಿದೆ.
ವಿಶ್ವನಾಥ್ ಸಚಿವರಾಗುವ ಅವಕಾಶ ಸಧ್ಯಕ್ಕೆ ಇಲ್ಲದೇ ಇರುವುದರಿಂದ ಎಂಟಿಬಿ ನಾಗಾರಾಜ್ ಹಾಗೂ ಶಂಕರ್ ಗೆ ಅವಕಾಶಗಳು ಒದಗಿಬರಲಿದೆ ಎಂದು ಹೇಳಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ