ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹ ಎಂದು ರಾಜ್ಯ ಹೈಕೋರ್ಟ್ ನ ವಿಭಾಗೀಯ ಪೀಠವು ಮಧ್ಯಂತರ ಆದೇಶ ನೀಡಿದೆ.
ಈ ಆದೇಶದಂತೆ ಸಂವಿಧಾನದ ವಿಧಿ 164 (1)(ಬಿ) ಹಾಗೂ 361(ಬಿ) ನಿಯಮಗಳಡಿ ಅನರ್ಹ ಪಕ್ಷಾಂತರ ಮಾಡಿದ್ದ ಹಿನ್ನೆಲೆಯಲ್ಲಿ ಅನರ್ಹಗೊಂಡಿದ್ದ ಶಾಸಕ ಎಚ್. ವಿಶ್ವನಾಥ್ ವಿಧಾನಸಭೆ, ಪರಿಷತ್ತಿಗೆ ಆಯ್ಕೆಯಾಗದೇ ನಾಮಕರಣ ಗೊಂಡಿರುವ ಕಾರಣಕ್ಕಾಗಿ ಅನರ್ಹತೆ ಮುಂದುವರೆದಿದೆ.
ಆರ್ ಶಂಕರ್, ಎಂಟಿಬಿ ನಾಗರಾಜ್ ವಿಧಾನ ಸಭೆಯಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರಿಂದ ಅವರಿಬ್ಬರೂ ಅನರ್ಹತೆಯ ಶಾಕ್ ನಿಂದ ಪಾರಾಗಿದ್ದಾರೆ.
ಸಚಿವ ಸ್ಥಾನಕ್ಕೆ ವಿಶ್ವನಾಥ್ ಹೆಸರು ಸೂಚಿಸುವ ಮುನ್ನ ಅನರ್ಹತೆ ಪರಿಗಣಿಸುವಂತೆ ರಾಜ್ಯಪಾಲ ರಿಗೆ ನಿರ್ದೇಶನ ನೀಡಲು ಕೋಟ್೯ ನಿರಾಕರಿಸಿದೆ.
ವಿಶ್ವನಾಥ್ ಸಚಿವರಾಗುವ ಅವಕಾಶ ಸಧ್ಯಕ್ಕೆ ಇಲ್ಲದೇ ಇರುವುದರಿಂದ ಎಂಟಿಬಿ ನಾಗಾರಾಜ್ ಹಾಗೂ ಶಂಕರ್ ಗೆ ಅವಕಾಶಗಳು ಒದಗಿಬರಲಿದೆ ಎಂದು ಹೇಳಲಾಗುತ್ತಿದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment