ಸಿನಿಮಾ ಸ್ಟೈಲ್ನಲ್ಲಿ ಕಿಡ್ನಾಪ್ ಮಾಡಿ ಸಿಕ್ಕಿಬಿದ್ದ ಚಿತ್ರರಂಗ ನಿಮಾ೯ಪಕ ಶಶಿಕುಮಾರ್ ಬಂಧಿಸಲಾಗಿದೆ.
ಹಾಡ ಹಗಲೇ ಈರುಳ್ಳಿ ವ್ಯಾಪಾರಿ ಶ್ರೀನಿವಾಸನ್ ಅಪಹರಣ ಮಾಡಿದ್ದರು.
ಐಟಿ ಅಧಿಕಾರಿಗಳ ವೇಷ ಧರಿಸಿ ಶ್ರೀನಿವಾಸನ್ ಕಿಡ್ನಾಪ್ ಮಾಡಲಾಗಿತ್ತು. ಶಶಿಕುಮಾರ್ ತಂಡ 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿತ್ತು. ಹಣ ಕೊಡದಿದ್ದಾಗ ಹಲ್ಲೆ ಮಾಡಿ ಮೇಖ್ರಿ ಸರ್ಕಲ್ ಬಳಿ ಬಿಡಲಾಗಿತ್ತು ಎಂದು ಹೇಳಲಾಗಿದೆ .
ಈ ಹಿನ್ನೆಲೆಯಲ್ಲಿ ಹಾಫ್ ಮೆಂಟ್ಲು ಚಿತ್ರದ ನಿರ್ಮಾಪಕ ಶಶಿಕುಮಾರ್ ಸೇರಿ ನಾಲ್ವರ ವಶಕ್ಕೆ ಪಡೆಯದಿದ್ದರು. ಬಳಿಕ ಬಂಧಿಸಲಾಗಿದೆ.
ವಿಚಾರಣೆ ವೇಳೆ ಕಿಡ್ನಾಪ್ ಸ್ಟೋರಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಸೆಪ್ಟಂಬರ್ 30ರಂದು ಹಾಡಹಗಲೇ ನಡೆದಿತ್ತು ಕಿಡ್ನಾಪ್. ಹಗಲಿನಲ್ಲೇ ಈರುಳ್ಳಿ ವ್ಯಾಪಾರಿ ಶ್ರೀನಿವಾಸನ್ ಎಂಬುವವರ ಅಪಹರಣ ಮಾಡಲಾಗಿತ್ತು.
ಚಿತ್ರ ಮಾಡಿ ಲಾಸ್ ಆಗಿ ಹಣಕ್ಕಾಗಿ ಓಡಾಡಿಕೊಂಡಿದ್ದರು ಶಶಿಕುಮಾರ್. ಕಿಡ್ನಾಪ್ ಮಾಡೋದಕ್ಕೆ 1 ವಾರ ಪ್ಲಾನಿಂಗ್ ಮಾಡಿದ್ದರಂತೆ. ಪಕ್ಕಾ ಸಿನಿಮಾ ಶೈಲಿಯಲ್ಲೇ ಹಾಡ ಹಗಲೇ ವ್ಯಾಪಾರಿಯ ಅಪಹರಣ ಮಾಡಿದ್ದರು. ತನ್ನ ಸಹಚರರ ಜೊತೆ ಸೇರಿ ಶ್ರೀನಿವಾಸನ್ ಕಿಡ್ನಾಪ್ ಮಾಡಲು ಪ್ಲಾನ್ ಮಾಡಿದ್ದರು.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment