ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ನಿರ್ಧಾರ ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.
ಇದನ್ನು ಓದಿ –ಕೋಡಿಹಳ್ಳಿ ಚಂದ್ರಶೇಖರ್ ನನ್ನು ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ
ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು.
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಪಟೇಲ್
ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು.
ಈಗ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಕಳಿಸಿರುವ ಹಾರ್ದಿಕ್ ಪಟೇಲ್ , ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ