ಕಿರಿದಾದ ಬೆಟ್ಟ ಗುಡ್ಡಗಳ ನಡುವೆ
ಕಾವೇರಿ ಧುಮ್ಮಿಕಿ ಹರಿಯುವಳು,,
ಹಲವು ಕೆರೆತೊರೆಗಳ ಜೊತೆಯಾಗಿ
ಹಮ್ಮುಬಿಮ್ಮಿಲ್ಲದೆ ಕಡಲ ಸೇರುವಳು,
ಲಕ್ಷ್ಮಣ ಕಪಿಲೆ ತುಂಗಾ ಭದ್ರೆಗೂಡಿ
ರಾಗ ಭಾವ ಹಂಸಗೀತೆಯಾಡಿದೆ,,
ಅಂದದ ಮೈವೆರಿ ಮೈನವಿರೇಳಿಸುತ
ನೋವ ಮರೆಸುತ ನಲಿಸಿದೆ
ಸೊಬಗ ಚೆಲುವಿನಲ್ಲು ಓಪು
ದುಃಖ ಮರೆಸಿ ಹೃದಯ ಹಾಡಿದೆ,,
ಉದುರಿದ ಋಕ್ಷ ರೆಂಬೆ ಕೊಂಬೆಯಲಿ
ವಸಂತದಲಿ ಅಲಗು ಚಿಗುರಿದೆ
ನಗುವ ವದನದಲ್ಲು ಬಂಧವಿದೆ
ಮರೆಸಿ ನಡೆವ ಸ್ನೇಹ ಒಲುಮೆಯಿದೆ,,
ಸತ್ಯ ಶಾಂತಿ ಪ್ರಕೃತಿಮಾತೇಯಂತೆ ಹರಸಿ
ಭಾರತಾಂಬೆಯಂತೆ ಮಮತೆಯ ಉಸಿರಾಗಿಸಿದೆ

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಮೈಸೂರು ಜಿಲ್ಲೆಯ ಸಂಕ್ಷಿಪ್ತ ಮಾಹಿತಿಯ ಕವನ
ರಾಮನಗರ ಜಿಲ್ಲೆಯ ಸಂಕ್ಷಿಪ್ತ ಪರಿಚಯದ ಕವನ (ಜಿಲ್ಲೆ ೨೯)