ಐಫೋನ್ ( iphone ) ಆಸೆಗಾಗಿ ಕೊರಿಯರ್ ಬಾಯ್ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ನಗರದಲ್ಲಿ ನಡೆದಿದೆ.
ಕೊಲೆ ( murder )ಮಾಡಿ ನಾಲ್ಕು ದಿನ ಶವದ ಜತೆ ಮನೆಯಲ್ಲೇ ಇದ್ದರು. ಕೊಲೆ ಪ್ರಕರಣವನ್ನು ಅರಸಿಕೆರೆ ಪೊಲೀಸರು ಭೇಧಿಸಿದ್ದಾರೆ.ರಾಜ್ಯದಲ್ಲಿ IAS – IPS ಯುದ್ದ : ರೋಹಿಣಿ ವಿರುದ್ದ ಮತ್ತೆ ಸಿಡಿದೆದ್ದ ರೂಪ
ಫೆ.7 ರಂದು ಕೊರಿಯರ್ ಬಾಯ್ ಅನ್ನು ಕೊಲೆ ಮಾಡಲಾಗಿತ್ತು. ಹೇಮಂತ್ (23) ಕೊಲೆಯಾದ ಯುವಕ. 20 ವರ್ಷದ ಆರೋಪಿ ಹೇಮಂತ್ ದತ್ತ ಎಂಬಾತ ಕೊಲೆ ಮಾಡಿದ್ದಾನೆ. ಇದೀಗ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಅರಸಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿ ತನಿಖೆಯಿಂದ ಮತ್ತಷ್ಟು ವಿಚಾರ ಹೊರಗೆ ಬರಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು