ಹಾಸನದ ರಕ್ಷಣಾಪುರಂನಲ್ಲಿರುವ ನಿವಾಸದಲ್ಲಿ ಸುಚಿತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಚಿತ್ರಾ ಜಿಲ್ಲಾಧಿಕಾರಿ ಕಚೇರಿಯ ಗ್ರಾಮ ಆನ್ ಕೇಂದ್ರದಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಗುತ್ತಿದೆ.
ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಚಿತ್ರ ಪತಿ ಕೃಷ್ಣಮೂರ್ತಿ ಅಪಘಾತದಲ್ಲಿ ಮರಣ ಹೊಂದಿದ್ದರು. ಸುಚಿತ್ರ ಅವರಿಗೆ ಎಸ್ ಡಿ ಎ ಕೆಲಸ ಸಿಕ್ಕಿತ್ತು ಆದರೆ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ .ತೇಜಸ್ ವಿಮಾನದಲ್ಲಿ ಪ್ರಧಾನಿ ಮೋದಿ ಪ್ರಯಾಣ
ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು