ಹಾಸನ : ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಡಿ ಎ ಸುಚಿತ್ರ ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ .
ಹಾಸನದ ರಕ್ಷಣಾಪುರಂನಲ್ಲಿರುವ ನಿವಾಸದಲ್ಲಿ ಸುಚಿತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಚಿತ್ರಾ ಜಿಲ್ಲಾಧಿಕಾರಿ ಕಚೇರಿಯ ಗ್ರಾಮ ಆನ್ ಕೇಂದ್ರದಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಗುತ್ತಿದೆ.
ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಸುಚಿತ್ರ ಪತಿ ಕೃಷ್ಣಮೂರ್ತಿ ಅಪಘಾತದಲ್ಲಿ ಮರಣ ಹೊಂದಿದ್ದರು. ಸುಚಿತ್ರ ಅವರಿಗೆ ಎಸ್ ಡಿ ಎ ಕೆಲಸ ಸಿಕ್ಕಿತ್ತು ಆದರೆ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ .ತೇಜಸ್ ವಿಮಾನದಲ್ಲಿ ಪ್ರಧಾನಿ ಮೋದಿ ಪ್ರಯಾಣ
ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.