ಹಾಸನ ಬಳಿ ಮಂಡ್ಯ ಡಿಪೋ ಸಾರಿಗೆ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಸಂಭವಿಸಿದೆ.
ಚಿಕ್ಕಮಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಸನದಿಂದ 21 ಕಿಲೋಮೀಟರ್ ಬೇಲೂರು ತಾಲೂಕಿನ ಹಗರೆ ಬಳಿ ಲಾರಿಗೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
ಸ್ಥಳದಲ್ಲಿ ಯೇ ಇಬ್ಬರ ದಾರುಣವಾಗಿ ಸಾವನ್ನಪ್ಪಿದರೆ, ಹಲವರ ಸ್ಥಿತಿ ಗಂಭೀರವಾಗಿದೆ. ಸತ್ತವರ ಬಗ್ಗೆ ಮಾಹಿತಿ ಬರಬೇಕಿದೆ.
ಮಂಡ್ಯ ವಿಭಾಗಕ್ಕೆ ಸೇರಿದ್ದ
ಕೆ.ಎಸ್.ಆರ್.ಟಿ.ಸಿ (KA 11 F 0458) ಬಸ್ ಚಿಕ್ಕಮಗಳೂರು ಹಾಸನ, ನ ಚನ್ನರಾಯಪಟ್ಟಣ ಮಾರ್ಗವಾಗಿ ಮಂಡ್ಯಕ್ಕೆ ಹೋಗುತ್ತಿತ್ತು.
ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉದಯನಿಧಿ ಸ್ಟಾಲಿನ್ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ,ಉದಯನಿಧಿ ಸ್ಟಾಲಿನ್ ಅವರನ್ನ… Read More
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ… Read More
ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More
ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More
ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More
This website uses cookies.
Leave a Comment