ಭಾನುವಾರ ಬೆಂಗಳೂರಿನಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರು, ಮುಖಂಡರು, ಮಾಜಿ ಜಿ.ಪಂ. ಸದಸ್ಯರು, ತಾ.ಪಂ. ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖರ ಸಭೆ ಕರೆದಿದ್ದಾರೆ.
ಸುಮಾರು 300 ಜನರು ಪಾಲ್ಗೊಳ್ಳಲಿದ್ದಾರೆ.ಕಾರವಾರ : ಆಸ್ತಿ ವಿವಾದ ಒಂದೇ ಕುಟುಂಬದ ನಾಲ್ವರ ಹತ್ಯೆ
ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಲು ತಂತ್ರಗಾರಿಕೆ ರೂಪಿಸಿದ್ದಾರೆ. ಇನ್ನೊಂದೆಡೆ ಹಾಸನ ಕ್ಷೇತ್ರದ ಬಗ್ಗೆ ಗೌಪ್ಯ ಸರ್ವೆ ಮಾಡಿಸಿ ವರದಿ ತರಿಸಿಕೊಂಡಿರುವ ಕುಮಾರಸ್ವಾಮಿ, ಗೌಪ್ಯ ವರದಿ, ಪ್ರಮುಖರ ಅಭಿಪ್ರಾಯ ಎರಡನ್ನೂ ಆಧರಿಸಿ ಟಿಕೆಟ್ ಘೋಷಣೆ ಮಾಡಲಿದ್ದಾರೆ.
ಇದುವರೆಗೆ ಭವಾನಿಗೆ ಟಿಕೆಟ್ ಬೇಡ ಎಂದು ಹೆಚ್ಡಿಕೆ ಪ್ರತಿಪಾದಿಸುತ್ತಿದ್ದು, ಅವರ ವಿರೋಧದ ನಡುವೆ ಕೂಡಾ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇನ್ನೊಂದೆಡೆ ತಾವೇ ಆಕಾಂಕ್ಷಿ ಎಂದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ.
ಸ್ವರೂಪ್ ಬೆನ್ನಿಗೆ ಮಾಜಿ ಕುಮಾರಸ್ವಾಮಿ ನಿಂತಿದ್ದು, ಭಾನುವಾರದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ಹಾಸನ ಕದನ ಕಲಿ ಯಾರಾಗುತ್ತಾರೆ ಎನ್ನುವ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment