ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದ ಹಾಸನ ತಾಲೂಕಿನ ದುದ್ದ ಹೋಬಳಿ ಅನುಗವಳ್ಳಿ ಗ್ರಾಮದ ಯೋಧ ಗುರುಮೂರ್ತಿ ನಿಧನರಾಗಿದ್ದಾರೆ.
ಗುರುಮೂರ್ತ(36) ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗಲೇ ಅನಾರೋಗ್ಯ ಕಾಣಿಸಿಕೊಂಡಿತ್ತು, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ
ಕಳೆದ 19 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಗುರುಮೂರ್ತಿ ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇತ್ತು.
ಮೃತ ಯೋಧ ತಂದೆ-ತಾಯಿ, ಪತ್ನಿ ತಾರಾ, ಎರಡು ಮಕ್ಕಳನ್ನು ಅಗಲಿದ್ದಾರೆ. ಯೋಧ ಗುರುಮೂರ್ತಿಯ ಪಾರ್ಥಿವ ಶರೀರ ನಾಳೆ ಹುಟ್ಟೂರಿಗೆ ಆಗಮಿಸುವ ನಿರೀಕ್ಷೆ ಇದೆ.
- 5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು
- ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ
- ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ
- ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
- ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ