ಹಾವೇರಿಯಲ್ಲಿ ಹಮ್ಮಿಕೊಂಡಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ ಡಿಸೆಂಬರ್ 21 ರಿಂದ 25 ರವರೆಗೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಗದಿಪಡಿಸಲಾಗಿತ್ತು.ಇದನ್ನು ಓದಿ –ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಇನ್ನಲ್ಲ
ಆದರೆ ತಯಾರಿ ಕಾರ್ಯಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಅಕ್ಟೋಬರ್ 12 ರಂದು ಕಾರ್ಯಕಾರಿ ಮಂಡಳಿ ಸಭೆ ಬಳಿಕ ಘೋಷಿಸಲಾಗುತ್ತದೆ.