ಧಮ್ಮ ಚಕ್ರ ಪರಿವರ್ತನಾ ದಿನದ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ್ದಾರೆ ಸಚಿವ ಮಹದೇವಪ್ಪ. ಅವರು ಹಿಂದೂ ಧರ್ಮದಲ್ಲಿ ಜಾತಿ ಶ್ರೇಷ್ಠತೆಯ ರೋಗವಿದ್ದು, ಯಾವುದೇ ಸುಧಾರಣೆಯ ಲಕ್ಷಣಗಳು ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ನಾನು ಸ್ವಾತಂತ್ರ್ಯ, ಸಮಾನತೆ, ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಸ್ವೀಕರಿಸುತ್ತೇನೆ. ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮದಲ್ಲಿ ಸುಧಾರಣೆ ಕಾಣುವುದಿಲ್ಲ. ವ್ಯಕ್ತಿಯ ಬೆಳವಣಿಗೆಗೆ ಸಮಾನತೆ, ಕರುಣೆ ಮತ್ತು ಸ್ವಾತಂತ್ರ್ಯ ಮುಖ್ಯ, ಆದ್ದರಿಂದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ,” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.ಚನ್ನಪಟ್ಟಣ ಉಪಚುನಾವಣೆ: ‘NDA’ ಅಭ್ಯರ್ಥಿ ನಾನೆಂದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ
ಹೆಚ್.ಸಿ. ಮಹದೇವಪ್ಪ, ಬೌದ್ಧ ಧರ್ಮವೇ ಸಮಾನತೆ ಮತ್ತು ಶಾಂತಿಯ ಪ್ರತೀಕವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಚಾರಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು