ಜೆಡಿಎಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆ ಎಂ ಕೃಷ್ಣ ನಾಯಕ್ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಬಿ ಜೆ ಪಿ ಪಕ್ಷಕ್ಕೆ ಸೇರಿದ ಅಭ್ಯರ್ಥಿಆಕಾಂಕ್ಷಿ ಕೆ ಎಂ ಕೃಷ್ಣ ನಾಯಕ ಹೆಚ್ ಡಿ ಕೋಟೆ ತಾಲೂಕಿನಲ್ಲಿ ತನ್ನದೆ ಆದ ಯುವ ಸಮೂಹವನ್ನು ಕಟ್ಟಿಕೊಂಡು ಸಮಾಜಸೇವೆ ಮಾಡುತ್ತಿದ್ದ ಕೃಷ್ಣನಾಯಕ ಜೆ ಡಿ ಎಸ್ ಪಕ್ಷದಿಂದ ಟಿಕೆಟ್ ಪಡೆಯುತ್ತೇನೆ ಎಂದು ಪಕ್ಷ ಸಂಘಟಿಸಿದರು .
ಆದರೆ ಸ್ಥಳೀಯ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣರವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಿದರು.
ಪಕ್ಷದ ಈ ನಿರ್ದಾರ ದಿಂದ ಅಸಮಾಧಾನಗೊಂಡ ಕೃಷ್ಣನಾಯಕ ಜೆ ಡಿ ಎಸ್ ತೊರೆದು .
ಇಂದು ಅಧಿಕೃತವಾಗಿ ಬೆಂಗಳೂರಿನ ಬಿ ಜೆ ಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದರು.ಇದನ್ನು ಓದಿ –ಹಾಸನ ಟಿಕೆಟ್ ಗೊಂದಲ : ಭವಾನಿಗೆ ಮುಖಭಂಗ – ಎಚ್ ಡಿಕೆ ಮೇಲುಗೈ
ಹೆಚ್ ಡಿ ಕೋಟೆ ಈಗ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು