ಇದೀಗ ರಾತ್ರೋ ರಾತ್ರಿ ಮಾಜಿ ಶಾಸಕರೊಬ್ಬರ ಮಧ್ಯಸ್ಥಿಕಯಲ್ಲಿ ಸಂಧಾನ ಮಾಡಿದ್ದಾರೆ ಎಂದು ಹೆಚ್ಡಿಕೆ ಹೊಸ ಆರೋಪ ಮಾಡಿದ್ದಾರೆ.
15% ಆರೋಪ ಮಾಡಿದ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದು ಯಾಕೆ ? ರಾತ್ರೋ ರಾತ್ರಿ ಸಂಧಾನ ಮಾಡಿದ್ದು ಯಾರು ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ : ಪ್ರಧಾನಿ ಮೋದಿಯಿಂದ ಗೌರವ ನಮನ
ಆದರೆ ಕುಮಾರಸ್ವಾಮಿ ಮಾಡುತ್ತಿರುವ ಅರೋಪ ನಿಜವೋ , ಸುಳ್ಳೋ ಎಂಬುದು ತಿಳುದುಬಂದಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು