ಪತಿಯನ್ನು ಕಳೆದುಕೊಂಡ ಪ್ರವೀಣ್ ಅವರ ಧರ್ಮಪತ್ನಿ, ಮಗನನ್ನು ಕಳೆದುಕೊಂಡ ತಂದೆ, ತಾಯಿ ಮತ್ತು ಇಡೀ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆ ಕುಟುಂಬಕ್ಕೆ ಪಕ್ಷದಿಂದ 5 ಲಕ್ಷ ರೂಪಾಯಿ ನೆರವು ನೀಡಿದ್ದೇವೆ. ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ – ಶಾಲಾ ಪಠ್ಯದ ಭಾಗವಾಗಿರಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ
ಜೊತೆಗೆ ಪ್ರವೀಣ್ನನ್ನು ಹತ್ಯೆ ಮಾಡಿದ ಹಂತಕರಿಗೆ ಶಿಕ್ಷೆ ಆಗಲೇಬೇಕು. ರಾಜ್ಯ ಬಿಜೆಪಿ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷರಾದ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.
ಮಸೂದ್ ಕುಟುಂಬಕ್ಕೂ 5 ಲಕ್ಷರು
ಈ ನಡುವೆ ಬೆಳ್ಳಾರೆಯ ಮಸೂದ್ ಕುಟುಂಬವನ್ನು ಬೇಟಿ ಮಾಡಿ ಸಾಂತ್ವನ ಹೇಳಿ ಆ ಕುಟುಂಬಕ್ಕೂ 5 ಲಕ್ಷ ರು ಗಳ ನೆರವು ನೀಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು