ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ನಾಲ್ವರು ಆಪ್ತರ ಜೊತೆ ಕಳೆದ ರಾತ್ರಿ ಬೆಂಗಳೂರಿನಿಂದ ಮಲೇಷ್ಯಾಯಕ್ಕೆ ತೆರಳಿದ್ದಾರೆ.
ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ಹೋಗಿ ಮರಳಿದ್ದ ಕುಮಾರಸ್ವಾಮಿ ಇದೀಗ ಮಲೇಷ್ಯಾ ಪ್ರವಾಸ ಕೈಗೊಂಡಿದ್ದಾರೆ.
ಕುಮಾರಸ್ವಾಮಿಯ ಜೊತೆ ಮಾಜಿ ಶಾಸಕ ಸಾ ರಾ ಮಹೇಶ್, ಎಂ ಮಂಜುನಾಥ್, ಪರಿಷತ್ ಸದಸ್ಯ ಬೋಜೇಗೌಡ, ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ.
ನಿನ್ನೆ ರಾತ್ರಿ ಮಾಜಿ ಸಿಎಂ ಕುಮಾರಸ್ವಾಮಿ 12 ಗಂಟೆಗೆ ವಿಮಾನದಲ್ಲಿ ತೆರಳಿದ್ದಾರೆ. ಇನ್ನು ಜೆಡಿಎಸ್ ನಾಯಕರ ಜೊತೆಗೆ ಯಾವುದೇ ಬಿಜೆಪಿ ಪಕ್ಷದ ನಾಯಕರು ಹೋಗಿಲ್ಲ ಎಂದು ತಿಳಿದುಬಂದಿದೆ.ಮೈಸೂರು ದಸರಾಕ್ಕೆ ಸಕ್ರೆಬೈಲಿನ ಆನೆಗಳ ಆಯ್ಕೆ ? | Mysuru Dasara
ಹೆಚ್ ಡಿ ಕುಮಾರಸ್ವಾಮಿಯ ಈ ಮಲೇಷ್ಯಾ ಪ್ರವಾಸ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
- ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ