Karnataka

ಪ್ರಧಾನಿ ಸೂಚನೆ ಕೊಟ್ಟರೆ ಮಂಡ್ಯದಿಂದ ಹೆಚ್‌ಡಿಕೆ ಸ್ಪರ್ಧೆ?

ಬೆಂಗಳೂರು : ಲೋಕಸಭಾ ಚುನಾವಣೆಗೆ (LokSabha Elections 2024) ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಅಧಿಕ ಸ್ಥಾನಗಳನ್ನ ಗೆಲ್ಲಲು ಮಹಾ ಕಸರತ್ತನ್ನೇ ನಡೆಸುತ್ತಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ (JDS BJP Alliance) ಕೂಟ ಹಾಲಿ ಸಚಿವರು ಹಾಗೂ ಶಾಸಕರನ್ನೇ ಕಣಕ್ಕಿಳಿಸಲು ತಯಾರಗುತ್ತಿದೆ ಮತ್ತು ಮಂಡ್ಯ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಕುತೂಹಲ ಮೂಡಿದೆ.

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುವುದರ ಬಗ್ಗೆ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಚರ್ಚಿಸುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು , ಪ್ರಧಾನಿ ಮೋದಿ ಸೂಚನೆ ಕೊಟ್ಟರೆ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಪ್ರಧಾನಿ ಮೋದಿ ಅವರೇ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ ಅಂದರೆ ಅದಕ್ಕೆ ದೊಡ್ಡ ಬೆಲೆ ಸಿಗುತ್ತದೆ ಮತ್ತು ಕುಮಾರಸ್ವಾಮಿ ಅವರ ದೊಡ್ಡ ಗೆಲುವಿಗೂ ಕಾರಣವಾಗುತ್ತೆ ಎಂಬ ಲೆಕ್ಕಾಚಾರವಿದೆ.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024