ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ಚೀಣ್ಯ ಗ್ರಾಮದಲ್ಲಿ ಭಾನುವಾರ ಜೆಡಿಎಸ್ ಸಮಾರಂಭದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ತಂದೆ ದೇವೇಗೌಡರನ್ನು ಸ್ಕ್ರೀನ್ ನಲ್ಲಿ ನೋಡಿ ಕಣ್ಣೀರು ಹಾಕಿದರು.
ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸಹ ಭಾಗಿಯಾಗಿದ್ದರು. ಹೆಚ್.ಡಿ.ದೇವೇಗೌಡರು ಮನೆಯಲ್ಲೇ ಕುಳಿತು ಕಾರ್ಯಕ್ರಮವನ್ನು ವಿಕ್ಷಿಸುವ ವಿಡಿಯೋವನ್ನು ಸ್ಕ್ರೀನ್ ಪ್ಲೈ ಮಾಡಲಾಗಿತ್ತು.ಇದನ್ನು ಓದಿ –ಆ.2 – 15ರವರೆಗೆ ರಾಷ್ಟ್ರಧ್ವಜವನ್ನು ಮೊಬೈಲ್ ನ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ
ಇಲ್ಲಿ ವೇದಿಕೆಯಲ್ಲಿ ಸ್ಕ್ರೀನ್ ಪ್ಲೈ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದಾರೆ. ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಬಂದಿರಲಿಲ್ಲ. ಹೀಗಾಗಿ ತಂದೆಯ ಸ್ಥಿತಿ ಕಂಡು ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದರು.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ