ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಯಲ್ಲಿ ಚನ್ನಪಟ್ಟಣದ ಲಂಬಾಣಿ ತಾಂಡ್ಯ ಬಳಿ ಸಂಭವಿಸಿದ ರಸ್ತೆ ದುರಂತದಲ್ಲಿ ತಂದೆ, ತಾಯಿಹಾಗೂ ಮೂವರು ಹೆಣ್ಣು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರು.
ಬೆಂಗಳೂರಿನ ಕೆಂಗೇರಿ ನಿವಾಸಿ ರವಿ ಪೂಜಾರ್, ಲಕ್ಷ್ಮಿ ಪೂಜಾರ್ ಹಾಗೂ ಮೂವರು ಮಂದಿ ಅವರ ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಟೈರ್ ಸ್ಫೋಟಗೊಂಡ ಆಲ್ಟೋ ಕಾರ್ ಬೆಂಗಳೂರಿನಿಂದ ಮೈಸೂರಿಗೆ ಹಾಗೂ ಇನ್ನೋವಾ ಕಾರು ಮೈಸೂರಿನಿಂದ ಬೆಂಗಳೂರಿಗೆ ತೆರಳಿತ್ತು . ಈ ವೇಳೆ ಇನ್ನೊವಾ ಡಿವೈಡರ್ ಏರಿ ಎದುರಿನಿಂದ ಬರುತ್ತಿದ್ದ ಕಾರ್ ರಭಸವಾಗಿ ಢಿಕ್ಕಿ ಹೊಡೆದಿದ. ಇದನ್ನು ಓದಿ –ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್
ಚನ್ನಪಟ್ಟಣ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More Stories
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು
ಸಚಿನ್ ತೆಂಡೂಲ್ಕರ್ಗೆ ಬಿಸಿಸಿಐನ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ