ಆಲ್ಟೋ. ಕಾರ್ ನ. ಟೈರ್ ಸ್ಪೋಟ ಗೊಂಡು ಎದುರಿನಿಂದ ಬಂದ ಇನ್ನೋವಾ ಕಾರ್ ಗೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ, ಮೂವರು ಮಕ್ಕಳೂ ಸೇರಿ ಐವರು ಸಾವನ್ನಪ್ಪಿದ ಘಟನೆ ಶನಿವಾರ ಚನ್ನಪಟ್ಟಣದ ಬಳಿ ಜರುಗಿದೆ
ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಯಲ್ಲಿ ಚನ್ನಪಟ್ಟಣದ ಲಂಬಾಣಿ ತಾಂಡ್ಯ ಬಳಿ ಸಂಭವಿಸಿದ ರಸ್ತೆ ದುರಂತದಲ್ಲಿ ತಂದೆ, ತಾಯಿಹಾಗೂ ಮೂವರು ಹೆಣ್ಣು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರು.
ಬೆಂಗಳೂರಿನ ಕೆಂಗೇರಿ ನಿವಾಸಿ ರವಿ ಪೂಜಾರ್, ಲಕ್ಷ್ಮಿ ಪೂಜಾರ್ ಹಾಗೂ ಮೂವರು ಮಂದಿ ಅವರ ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಟೈರ್ ಸ್ಫೋಟಗೊಂಡ ಆಲ್ಟೋ ಕಾರ್ ಬೆಂಗಳೂರಿನಿಂದ ಮೈಸೂರಿಗೆ ಹಾಗೂ ಇನ್ನೋವಾ ಕಾರು ಮೈಸೂರಿನಿಂದ ಬೆಂಗಳೂರಿಗೆ ತೆರಳಿತ್ತು . ಈ ವೇಳೆ ಇನ್ನೊವಾ ಡಿವೈಡರ್ ಏರಿ ಎದುರಿನಿಂದ ಬರುತ್ತಿದ್ದ ಕಾರ್ ರಭಸವಾಗಿ ಢಿಕ್ಕಿ ಹೊಡೆದಿದ. ಇದನ್ನು ಓದಿ –ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್
ಚನ್ನಪಟ್ಟಣ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ