ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ಕೂಡಿ ಹಾಕಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಗಣಂಗೂರಿನಲ್ಲಿ ಜರುಗಿದೆ
ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯಶಿಕ್ಷಕಿ ಸ್ನೇಹ ಲತಾ ಅಮಾನವೀಯ ಘಟನೆಯ ಬಗ್ಗೆ ಸಾವ೯ಜನಿಕ ವಲಯದಲ್ಲಿ ಅಕ್ರೋಷ ವ್ಯಕ್ತವಾಗಿದೆ . ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತ್ತು ಮಾಡಲು ಡಿಡಿಪಿಐ ಶಿಕ್ಷಣ ಇಲಾಖೆ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದರೆಂದು ಅಧೀಕೃತವಾಗಿ ಗೊತ್ತಾಗಿದೆ .
ಕಳೆದ ಒಂದು ಒಂದು ವಾರದ ಹಿಂದೆ ನಡೆದಿರುವ ಈ ಘಟನೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ತರಗತಿಗೆ ಮೊಬೈಲ್ ತಂದಿರುವ ಕಾರಣಕ್ಕಾಗಿ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಗಮನಿಸಿದ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದು ಕೊಂಡು ಹೋಗಿ ಆ ವಿದ್ಯಾಥಿ೯ನಿಯ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ್ದಾರೆ
ಮುಖ್ಯ ಶಿಕ್ಷಕಿ ಸ್ನೇಹಲತಾ ವಿರುದ್ದ ದೂರು ನೀಡಲು ಪೋಷಕರು ಮುಂದಾಗಿದ್ದಾರೆ
ಬಾಲಕಿಯನ್ನು ಅಮಾನವೀಯವಾಗಿ ನಡೆಸಿಕೊಂಡಿರು ವ ಮುಖ್ಯಶಿಕ್ಷಕಿಯ ವಿರುದ್ದ ಕ್ರಮಕ್ಕೆ ಒತ್ತಾಯ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ