ಈ ಮಾತುಗಳು ಸತ್ಯ ಎಂಬುದನ್ನು ರಾಗಿಯು ಸಾಬೀತು ಪಡಿಸಿದೆ. ‘ಹಿಟ್ಟಂ ತಿಂದವ ಬೆಟ್ಟವಂ ಕಿತ್ತಿಟ್ಟ’ ಎನ್ನುತ್ತಾರೆ ನಮ್ಮ ಪೂರ್ವಿಕರು, ಅಂದರೆ ರಾಗಿ ಮುದ್ದೆ ಉಂಡವ ಬೆಟ್ಟ ಕಿತ್ತಿಡುವಷ್ಟು ಬಲಶಾಲಿಯಾಗಿರುತ್ತಾನೆ.
ರಾಗಿ (RAGI) ಅತ್ಯಧಿಕ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳನ್ನೊಳಗೊಂಡಿದೆ, ರಾಗಿ ಒಂದು ಅತ್ಯತ್ತಮ ಆಹಾರದ ಬೆಳೆಯಾಗಿದೆ, ಮಕ್ಕಳು ಹಾಗೂ ದೊಡ್ಡವರೆನ್ನದೆ ರಾಗಿಯನ್ನು ಉಪಯೋಗಿಸಬಹುದು.
ರಾಗಿ ಬೇಸಾಯದಲ್ಲಿ ಭಾರತಕ್ಕೆ ಅಗ್ರಸ್ಥಾನವಿದೆ. ಕರ್ನಾಟಕ ಬಿಟ್ಟರೆ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲೂ ರಾಗಿ ಪ್ರಮುಖ ಬೆಳೆಯಾಗಿದೆ.
ರಾಗಿ ಮುದ್ದೆಯ ಜನಪ್ರಿಯತೆ ಎಷ್ಟಿದೆ ಅಂದ್ರೆ ಸಿಎಫ್ಟಿ ಆರ್ಐ ರಾಗಿ ಮುದ್ದೆ ತಯಾರಿಸುವ ಯಂತ್ರವನ್ನೇ ವಿನ್ಯಾಸಗೊಳಿಸಿದೆ.
ರಾಗಿಯಿಂದ ತಯಾರಿಸುವ ಪ್ರತಿಯೊಂದು ಅಹಾರ ಪದಾರ್ಥವು ದೇಹಕ್ಕೆ ತಂಪು ಮತ್ತು ಆರೋಗ್ಯ ವರ್ಧಕ ರಾಗಿ ಧಾನ್ಯಗಳಲ್ಲಿ ಶ್ರೇಷ್ಠವಾದುದು. ಅದಕ್ಕಿರುವ ಮಹತ್ವ ಘನತೆ ಬೇರೆ ಧಾನ್ಯಗಳಿಗಿಲ್ಲ, ರಾಗಿಯಿಂದ ಮಾಡಲಾದ ರಾಗಿಮುದ್ದೆ ದೇಹಕ್ಕೆ ತುಂಬಾ ತಂಪು. ರಾಗಿ ಗಂಜಿಗೆ ಚಿಟಿಕೆ ಉಪ್ಪು ಹಾಗೂ ಮಜ್ಜಿಗೆಯೊಂದಿಗೆ ಸೇವಿಸಿ ಬಳಲಿಕೆ ಮಾಯವಾಗಿ ಶರೀರವು ಹಾಯೆನಿಸುವುದು.
100 ಗ್ರಾಂ ರಾಗಿಯಲ್ಲಿನ ಪೋಷಕಾಂಶಗಳ ವಿವರ ಕೆಳಕಂಡಂತಿದೆ:
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಅಬ್ಬೂರು ಗ್ರಾಮದವರಾದ ಶ್ರೀನಿವಾಸ ಅವರು ರಾಗಿಯ ಕಾಳುಗಳನ್ನು ವಿಭಿನ್ನ ರೀತಿಯಲ್ಲಿ ಬಳಸಿದ್ದಾರೆ,
1 kg ರಾಗಿಯಲ್ಲಿ 3,42,249 ರಾಗಿ ಕಾಳುಗಳು ಇರುತ್ತವೆ ಎಂದು,ಅತಿ ಕ್ಲಿಷ್ಟಕರವಾದ ಪ್ರಯತ್ನದಲ್ಲಿ ಯಶಸ್ವಿ ಆಗಿದ್ದಾರೆ.
ಶ್ರೀನಿವಾಸ್ ಅವರ ಸಾಧನೆಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ (Karnataka book of record) ಲಭಿಸಿದೆ.
ಒಡ್ಡರಾಗಿ ಹಿಟ್ಟು ಅಥವಾ ರಾಗಿ ಮಣ್ಣೆ
ಇದು ಅತ್ಯಂತ ಮಿಟಮಿನ್ ಯುಕ್ತ ಅಹಾರ. ಜೀರ್ಣಸಿಕೊಳ್ಳುಲು ಸುಲಭ ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ -ಮುಟ್ಟಾಗಿಯೂ ಇರುತ್ತಾರೆ.
ಹಾಕಿ ಮಿಕ್ಸ್ ಮಾಡಿ,ಒಂದು ಬಿಳಿ ಬಟ್ಟೆಯ ಮೇಲೆ ಹಾಕಿ ,
ನಂತರ stove ಮೇಲೆ ದಪ್ಪ ತಳದ ಬಾಣಲೆ ಇಟ್ಟು , ರಾಗಿಯನ್ನು ಸ್ವಲ್ಪ ಸ್ವಲ್ಪವೇ ಹಾಕಿ ಹುರಿದರೆ ಅರಳು ಬರುತ್ತದೆ, ಅದನ್ನು ನುಣ್ಣಗೆ ಬೀಸಿ ಪುಡಿ ಮಾಡಿಸಿದರೆ ಹುರಿಹಿಟ್ಟು ರೆಡಿ.
ಹುರಿಹಿಟ್ಟಿಗೆ ಸರಿಯಾದ ಪ್ರಮಾಣದಲ್ಲಿ ಹಾಲು, ಬೆಲ್ಲದ ಪುಡಿ, ಕಾಯಿತುರಿ, ಯಾಲಕ್ಕಿ ಪುಡಿ ಸೇರಿಸಿ ಸೇವಿಸಿದರೆ,ಬಹಳ ಚೆನ್ನಾಗಿರುತ್ತದೆ.
ರಾಗಿ ಅಂಬಲಿ
ರಾಗಿ ಅಂಬಲಿಯನ್ನು ಹೇಗೆ ತಯಾರಿಸುವುದು ಮತ್ತು ಇದನ್ನು ಕುಡಿಯುವುದರಿಂದ ಯಾವೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳೋಣ. ವಿಶೇಷವಾಗಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ರಾಗಿ ಅಂಬಲಿ ಹೆಚ್ಚು ಸಹಾಯಕವಾಗಿದೆ.
ಬೇಕಾಗುವ ಸಾಮಾಗ್ರಿಗಳು
ಮಾಡುವ ವಿಧಾನ :
ಪುರಂದರದಾಸರು ಸಹ ರಾಗಿಯ ಮಹತ್ವವನ್ನು ತಮ್ಮ ಕೃತಿಗಳ ಮೂಲಕ ಸಾರಿದ್ದಾರೆ.
ರಾಗಿ ತಂದೀರಾ ಭಿಕ್ಷಕೆ ರಾಗಿ ತಂದೀರಾ
ಯೋಗ್ಯರಾಗಿ ಭೋಗ್ಯರಾಗಿ ಭಾಗ್ಯವಂತರಾಗಿ ನೀವು ರಾಗಿ ತಂದೀರಾ.
ರಾಗಿ ಮುದ್ದೆಯಿಂದಲೇ ಆರೋಗ್ಯ ಭಾಗ್ಯ ಕಾಪಾಡಿಕೊಂಡು ಬಂದ, ರಾಗಿ ಮುದ್ದೆ ಪ್ರಿಯರಾದ ಮಾಜಿ ಪ್ರಧಾನ ಮಂತ್ರಿ ದೇವೇಗೌಡ್ರು ಮುದ್ದೆ ( Ragi Ball) ಡೆಲ್ಲಿಗೆ ಪರಿಚಯಿಸಿದರು.
1996 ರಲ್ಲಿ 10 ತಿಂಗಳು ಕಾಲ ಪ್ರಧಾನಿಯಾಗಿದ್ದ ದೇವೇಗೌಡ್ರು ಡೆಲ್ಲಿಯ ತಮ್ಮ ನಿವಾಸದಲ್ಲಿ ನಿತ್ಯವೂ ಊಟಕ್ಕೆ ರಾಗಿ ಮುದ್ದೆ ಮಾಡುವ ಅಡುಗೆ ಭಟ್ಟನನ್ನೇ ಕರೆದುಕೊಂಡು ಹೋಗಿದ್ದು ಇತಿಹಾಸವಾಗಿದೆ.
ಆಗಿನಿಂದಲೂ ದೆಹಲಿಯ ಕರ್ನಾಟಕ ಭವನದಲ್ಲಿ ರಾಗಿ ಮುದ್ದೆ ಹಾಗೂ ಸೊಪ್ಪು ಸಾರು ಊಟ ಮಾಮೂಲಿಯಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment