ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು

Team Newsnap
0 Min Read
Heart attack on stage: Yakshagana artist dies ರಂಗಸ್ಥಳದಲ್ಲೇ ಹೃದಯಾಘಾತ: ಯಕ್ಷಗಾನ ಕಲಾವಿದ ಸಾವು

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ.ಆಸ್ಕರ್ ರೇಸ್ ನಲ್ಲಿ ಕಾಂತಾರ: ಖಚಿತಪಡಿಸಿದ ಹೊಂಬಾಳೆ ಫಿಲ್ಮ್ಸ್

ಕಟೀಲಿನ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಗುರುವಪ್ಪ ಶಿಶುಪಾಲನ ಪಾತ್ರದಾರಿಯಾಗಿ ಬಣ್ಣ ಹಚ್ಚಿದ್ದರು. ರಂಗಸ್ಥಳದಲ್ಲಿ ನಿಂತುಕೊಂಡಿದ್ದ ಸಂದರ್ಭದಲ್ಲಿ ಹಠಾತ್ ಕುಸಿದುಬಿದಿದ್ದಾರೆ.

ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಷ್ಟರೊಳಗೆ ಕೊನೆಯುಸಿರೆಳೆದಿದ್ದಾರೆ.

Share This Article
Leave a comment