ಬೆಂಗಳೂರಿನಲ್ಲಿ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿ

Team Newsnap
1 Min Read
rain killed daily wagers

ಬೆಂಗಳೂರಿನ ಸುರಿದ ಭಾರಿ ಮಳೆಯಿಂದಾಗಿ ಪೈಪ್ ಲೈನ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ ಘಟನೆ ಉಲ್ಲಾಳ ಉಪ ನಗರದಲ್ಲಿ ಸಂಭವಿಸಿದೆ

ಇದನ್ನು ಓದಿ :KSRTC ಬಸ್ ಬಾಡಿಗೆಯ ಕಿಲೋಮೀಟರ್ ದರ ಹೆಚ್ಚಳ : ಜನರಿಗೆ ಶಾಕ್

ಬಿಹಾರ್ ಮೂಲು ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ ಕುಮಾರ್ ಬಲಿಯಾದವರು

5 ನೇ ಹಂತದ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಮೂವರು ಕಾರ್ಮಿಕರು ಮಾಡುವ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.

ಉಲ್ಲಾಳ ಉಪನಗರದ ಉಪಕಾರ್ ಲೇಔಟ್ ಬಳಿ ಕಾಮಗಾರಿಯಲ್ಲಿ ತೊಡಗಿದ್ದಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಈ ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಗುತ್ತಿಗೆದಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Share This Article
Leave a comment