ಮಂಡ್ಯ : ಕೊಡಗಿನಲ್ಲಿ ಮಳೆಯ ಅಬ್ಬರ ಆರಂಭವಾಗಿದೆ ಮಂಗಳವಾರ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.
ಜೂನ್ ಮಳೆ ಕೈಕೊಟ್ಟ ಹಿನ್ನೆಲೆ ಡ್ಯಾಂನ ಒಳಹರಿವು ಕುಗ್ಗಿತ್ತು. ಈ ಸಂದರ್ಭದಲ್ಲಿ ನಿನ್ನೆ ಕೊಡಗಿನಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿತ್ತು. ಹೀಗಾಗಿ ಇಂದು ಕೆಆರ್ಎಸ್ ಡ್ಯಾಂಗೆ 1,151 ಕ್ಯೂಸೆಕ್ ನೀರು ಬಿಡಲಾಗಿದೆ.
2023ರಲ್ಲಿ ಇದೇ ಮೊದಲ ಬಾರಿಗೆ ಒಳಹರಿವಿನ ಪ್ರಮಾಣ ಸಾವಿರ ಕ್ಯೂಸೆಕ್ ದಾಟಿದೆ. ಕಳೆದ ವರ್ಷ ಈ ದಿನ ಡ್ಯಾಂಗೆ 22,467 ಕ್ಯೂಸೆಕ್ ಒಳಹರಿವು ಇತ್ತು.ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತು
ಕೆಆರ್ಎಸ್ ಇಂದಿನ ನೀರಿನ ಮಟ್ಟ:
- ಗರಿಷ್ಠ ಮಟ್ಟ – 124.80 ಅಡಿಗಳು
- ಇಂದಿನ ಮಟ್ಟ – 78.38 ಅಡಿಗಳು
- ಗರಿಷ್ಠ ಸಾಂದ್ರತೆ – 49.452 ಟಿಎಂಸಿ
- ಇಂದಿನ ಸಾಂದ್ರತೆ – 10.090 ಟಿಎಂಸಿ
- ಒಳ ಹರಿವು – 1,151 ಕ್ಯೂಸೆಕ್
- ಹೊರ ಹರಿವು – 308 ಕ್ಯೂಸೆಕ್
- ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ
- ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು
- ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ
- ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ