ಮಂಡ್ಯ : ಕೊಡಗಿನಲ್ಲಿ ಮಳೆಯ ಅಬ್ಬರ ಆರಂಭವಾಗಿದೆ ಮಂಗಳವಾರ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಪ್ರಸಕ್ತ ವರ್ಷದಲ್ಲಿ ಕೆಆರ್ಎಸ್ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.
ಜೂನ್ ಮಳೆ ಕೈಕೊಟ್ಟ ಹಿನ್ನೆಲೆ ಡ್ಯಾಂನ ಒಳಹರಿವು ಕುಗ್ಗಿತ್ತು. ಈ ಸಂದರ್ಭದಲ್ಲಿ ನಿನ್ನೆ ಕೊಡಗಿನಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿತ್ತು. ಹೀಗಾಗಿ ಇಂದು ಕೆಆರ್ಎಸ್ ಡ್ಯಾಂಗೆ 1,151 ಕ್ಯೂಸೆಕ್ ನೀರು ಬಿಡಲಾಗಿದೆ.
2023ರಲ್ಲಿ ಇದೇ ಮೊದಲ ಬಾರಿಗೆ ಒಳಹರಿವಿನ ಪ್ರಮಾಣ ಸಾವಿರ ಕ್ಯೂಸೆಕ್ ದಾಟಿದೆ. ಕಳೆದ ವರ್ಷ ಈ ದಿನ ಡ್ಯಾಂಗೆ 22,467 ಕ್ಯೂಸೆಕ್ ಒಳಹರಿವು ಇತ್ತು.ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತು
ಕೆಆರ್ಎಸ್ ಇಂದಿನ ನೀರಿನ ಮಟ್ಟ:
- ಗರಿಷ್ಠ ಮಟ್ಟ – 124.80 ಅಡಿಗಳು
- ಇಂದಿನ ಮಟ್ಟ – 78.38 ಅಡಿಗಳು
- ಗರಿಷ್ಠ ಸಾಂದ್ರತೆ – 49.452 ಟಿಎಂಸಿ
- ಇಂದಿನ ಸಾಂದ್ರತೆ – 10.090 ಟಿಎಂಸಿ
- ಒಳ ಹರಿವು – 1,151 ಕ್ಯೂಸೆಕ್
- ಹೊರ ಹರಿವು – 308 ಕ್ಯೂಸೆಕ್
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ