Karnataka

ಕೊಡಗಿನಲ್ಲಿ ವರುಣನ ಅಬ್ಬರ : ಕೆಆರ್ ಎಸ್ ಗೆ ಒಳ ಹರಿವು ಆರಂಭ

ಮಂಡ್ಯ : ಕೊಡಗಿನಲ್ಲಿ ಮಳೆಯ ಅಬ್ಬರ ಆರಂಭವಾಗಿದೆ ಮಂಗಳವಾರ ಮಳೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿದೆ.

ಜೂನ್ ಮಳೆ‌ ಕೈಕೊಟ್ಟ ಹಿನ್ನೆಲೆ ಡ್ಯಾಂನ ಒಳಹರಿವು ಕುಗ್ಗಿತ್ತು. ಈ ಸಂದರ್ಭದಲ್ಲಿ ನಿನ್ನೆ ಕೊಡಗಿನಲ್ಲಿ‌ ಸ್ವಲ್ಪ ಪ್ರಮಾಣದ ಮಳೆಯಾಗಿತ್ತು. ಹೀಗಾಗಿ ಇಂದು ಕೆಆರ್‌ಎಸ್‌ ಡ್ಯಾಂಗೆ 1,151 ಕ್ಯೂಸೆಕ್ ನೀರು ಬಿಡಲಾಗಿದೆ.

2023ರಲ್ಲಿ ಇದೇ ಮೊದಲ ಬಾರಿಗೆ ಒಳಹರಿವಿನ ಪ್ರಮಾಣ ಸಾವಿರ ಕ್ಯೂಸೆಕ್ ದಾಟಿದೆ. ಕಳೆದ ವರ್ಷ ಈ ದಿನ ಡ್ಯಾಂಗೆ 22,467 ಕ್ಯೂಸೆಕ್ ಒಳಹರಿವು ಇತ್ತು.ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತು

ಕೆಆರ್‌ಎಸ್ ಇಂದಿನ ನೀರಿನ ಮಟ್ಟ:

  • ಗರಿಷ್ಠ ಮಟ್ಟ – 124.80 ಅಡಿಗಳು
  • ಇಂದಿನ ಮಟ್ಟ – 78.38 ಅಡಿಗಳು
  • ಗರಿಷ್ಠ ಸಾಂದ್ರತೆ – 49.452 ಟಿಎಂಸಿ
  • ಇಂದಿನ ಸಾಂದ್ರತೆ – 10.090 ಟಿಎಂಸಿ
  • ಒಳ ಹರಿವು – 1,151 ಕ್ಯೂಸೆಕ್
  • ಹೊರ ಹರಿವು – 308 ಕ್ಯೂಸೆಕ್
Team Newsnap
Leave a Comment

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024