ಇದನ್ನು ಓದಿ –ಯುವತಿ ಆತ್ಮಹತ್ಯೆ : ಲವ್ ಜಿಹಾದ್ ಆರೋಪ- ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಈ ಧಾರಾಕಾರ ಮಳೆಗೆ ಕೆರೆಯಂತಾದ ಕೆ.ಆರ್.ಪೇಟೆ KSRTC ಬಸ್ ನಿಲ್ಧಾಣ.
ಸತತ ಒಂದು ಗಂಟೆ ಸುರಿದ ಮಳೆಯಿಂದ ಅವಾಂತರ ಸೃಷ್ಠಿಯಾಗಿದೆ ಇಡೀಬಸ್ ನಿಲ್ದಾಣ ಮಳೆ ನೀರಿನಿಂದ ಜಲಾವೃತವಾಗಿ ಪ್ರಯಾಣಿಕರಿಗೆ ಅನಾನೂನುಕೂಲವಾಗಿದೆ
ಮಳೆ ನೀರು ತುಂಬಿಕೊಂಡಿರುವ ಕಾರಣಕ್ಕಾಗಿ ಪ್ರಯಾಣಿಕರ ಪರದಾಟ ಪ್ರತಿ ಬಾರಿ ಮಳೆ ಬಂದಾಗೂ ಇದ್ದೇಇದೆ
ಹೀಗಾಗಿ ಬಸ್ ನಿಲ್ದಾಣದಿಂದ ಹೊರ ಬರಲು ಪ್ರಯಾಣಿಕರ ಹರಸಾಹಸ ಪಟ್ಟರು
ಕೆ.ಆರ್.ಪೇಟೆ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಾಗಿ ಸಾಹಷ್ಟು ಬೆಳೆ , ಮನೆ ಹಾನಿಯಾಗಿರುವ ವರದಿಗಳು ಬಂದಿವೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment