ಯುಗಾದಿ ನಂತರ ಮಂಡ್ಯ ಸೇರಿದಂತೆ ಕೆಲವು ಭಾಗದಲ್ಲಿ ಬುಧವಾರ ಭಾರಿ ಮಳೆ ಸುರಿಯಿತು.
ವರ್ಷದ ಮೊದಲ ಮಳೆ ಜಿಲ್ಲೆಯ ಕೆಲವೆಡೆ ತಂಪನೆರದಿದೆ. ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಭಾರಿ ಗಾಳಿ ಬೀಸಿದ ನಂತರ ಮಿಂಚು ಗುಡುಗು ಸಹಿತ ಮಳೆ ಆರಂಭವಾಯಿತು.
ಬೇಸಿಗೆ ಬಿಸಿಲಿಗೆ ತತ್ತರಿಸಿದ್ದ ಜನಕ್ಕೆ ಈ ಮುಂಗಾರು ಮಳೆ ತಂಪನೆರೆಯಿತು. ಮಂಡ್ಯದ ವಿಶ್ವೇಶ್ವರಯ್ಯ ಕ್ರಿಡಾಂಗಣ ಹಾಗೂ ವಿ ವಿ ರಸ್ತೆ , ಕಲಾಮಂದಿರ ರಸ್ತೆಗಳೂ ಸೇರಿದಂತೆ ಅನೇಕ ರಸ್ತೆಗಳು ಜಲಾವೃತವಾದವು.
ಮಂಡ್ಯದ ಸುತ್ತ ಮುತ್ತಲಿನ ಹಳ್ಳಿಗಳಲ್ಲೂ ಕೂಡ ಮಳೆಯಾಗಿದೆ ಸಂಜೆ 4.30 ರ ವೇಳೆಗೆ ಮಳೆ ಸುರಿದು ತಣ್ಣಗಾಯಿತು. ಆದರೆ ಮೋಡ ಮುಸುಕಿ ಮಳೆಗಾಲ ಅನುಭವ ತಂದು ಕೊಟ್ಟಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು