ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಭಾನುವಾರ ಅವಾಂತರ ಸೃಷ್ಟಿಯಾಗಿತ್ತು.
ಮಂತ್ರಾಲಯದ ಮದುವೆ ಮಂಟಪಕ್ಕೆ ಮಳೆ ನೀರು ನುಗ್ಗಿದ್ದರಿಂದ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದ್ದರಿಂದ ಮದುವೆಗೆ ಬಂದಿದ್ದ ಜನರು ಫಜಿತಿಗೆ ಸಿಲುಕಿದ್ದರು.
ಮಂತ್ರಾಲಯದಲ್ಲಿನ ಕರ್ನಾಟಕ ಭವನಕ್ಕೂ ಮಳೆ ನೀರು ನುಗ್ಗಿತ್ತು. ರಸ್ತೆ ತುಂಬಾ ನೀರು ನಿಂತಿದ್ದರಿಂದ ವಾಹನ ಸವಾರರೂ ಪರದಾಡಿದರು. ಕೆಲವು ವಾಹನ ಸವಾರರು ನೀರಿನಲ್ಲಿ ಗಾಡಿ ಚಲಾಯಿಸುವ ದುಸ್ಸಾಹಸ ಮಾಡಿರೋದು ಕಂಡುಬಂತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ