ಬೆಂಗಳೂರಲ್ಲಿ ಮಂಗಳವಾರ ಸಂಜೆ ಭಾರಿ ಮಳೆ ಸಿಂಚನವಾಗಿದೆ. 6 ಸೆಂಟರ್ ನಷ್ಟು ಮಳೆಯಾಗಿದೆ.
ಶಖೆಯಿಂದ ಧಗಧಗಿಸುತ್ತಿದ್ದ ನಗರಕ್ಕೆ ಇಂದು ಸಂಜೆ ವೇಳೆಗೆ ಕೂಲ್ ಕೂಲ್ ಆಗಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಳ್ಳಿಯಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ.
ಭಾರೀ ಮಳೆಯಿಂದ ರಸ್ತೆಯ ತುಂಬೆಲ್ಲಾ ನೀರು ನಿಂತು ಅನಾಹುತ ಸೃಷ್ಟಿಯಾಗಿದೆ. ದೇವನಹಳ್ಳಿ ಮತ್ತು ಬೂದಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡ ಕಾರಣ ವಾಹನ ಸವಾರರು ಪರದಾಟ ನಡೆಸುವಂತಾಯಿತು.
ನೀರಿನ ರಭಸಕ್ಕೆ ನಡು ರಸ್ತೆಯಲ್ಲಿಯೇ ಕಾರುಗಳು ಮತ್ತು ಆಟೋಗಳು ನಿಂತಿವೆ. ಅವಾಂತರ ಸೃಷ್ಠಿಯಾಗಿದೆ.ಮೇಲುಕೋಟೆಗೆ ಕಾಂಗ್ರೆಸ್ ಅಭ್ಯರ್ಥಿ ಹಾಕಲ್ಲ: ದರ್ಶನ್ ಬೆಂಬಲ
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ