Main News

ಕೊಡಗಿನಲ್ಲಿ ಭಾರಿ ಮಳೆ : ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ

ಕೊಡಗು

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ಸೇರಿದಂತೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಕಳೆದ 24 ಗಂಟೆಗಳಲ್ಲಿ ಕೊಡಗಿನಲ್ಲಿ 140 ಮೀ. ಮೀ ಮಳೆ ಆಗಿದೆ. ಇದು ಇನ್ನು ಕೂಡ ಜಾಸ್ತಿಯಾಗುವ ಸಾಧ್ಯತೆ.

ಜಿಲ್ಲಾಡಳಿತ ಜಿಲ್ಲೆಗೆ ಆರೇಂಜ್ ಅಲರ್ಟ್ ಎಂದು ಘೋಷಣೆ ಮಾಡಿದ್ದೂ, ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ರಭಸವಾಗಿ ಮಳೆ ಸುರಿಯುತ್ತಿರುವುದರಿಂದ ಭಾಗಮಂಡಲ ತ್ರಿವೇಣಿ ಸಂಗಮ ಮುಳುಗಡೆ ಸಾಧ್ಯತೆ ಇದೆ.

ಮಳೆಯ ರಭಸಕ್ಕೆ ದೊಡ್ಡ ದೊಡ್ಡ ಮರಗಳು ಕೊಚ್ಚಿ ಹೋಗುತ್ತಿವೆ. ವಾಹನ ಸವಾರರು ಮಳೆ ನೀರಲ್ಲೇ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024

ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರು ಆನ್‌ಲೈನ್‌ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್… Read More

May 10, 2024

ರೋಹಿತ್ ಮಾಧ್ಯಮ ಪ್ರಶಸ್ತಿಗೆ ವಿಜಯಕುಮಾರ್ ಆಯ್ಕೆ

ಬೆಂಗಳೂರು: ಚಿಕ್ಕಮಗಳೂರಿನ ಯುವ ಪತ್ರಕರ್ತ ವಿಜಯಕುಮಾರ್ ಎಸ್.ಕೆ. ಅವರಿಗೆ ಈ ಬಾರಿ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.… Read More

May 10, 2024