January 29, 2026

Newsnap Kannada

The World at your finger tips!

jeep car

ಚಿಂತಾಮಣಿ ಬಳಿ ಭೀಕರ ರಸ್ತೆ : 6 ಮಂದಿ ದುರಂತ ಸಾವು- ಹಲವರಿಗೆ ಗಾಯ

Spread the love

ಜೀಪ್ – ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಗ್ರಾಮದ ಭಾನುವಾರ ಸಂಭವಿಸಿದೆ.

ಕ್ಯಾಂಟರ್ ಅನ್ನು ಓವರ್‌ ಟೇಕ್ ಮಾಡಲು ಹೋದ ಜೀಪ್ ನಡುವೆ ಸಂಭವಿಸಿದ ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಮಾದಿನಾಯಕನಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಶಾಸಕ ಕೆ ವೈ ನಂಜೇಗೌಡರು ನೆರವಾದರು.

ಚಿಂತಾಮಣಿ ಗ್ರಾಮಾಂತರ ಠಾಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!