ಉತ್ತರಾಖಂಡ್ನ ದ್ರೌಪದಿಯ ದಂಡ-2 ಶಿಖರದಲ್ಲಿ ಮತ್ತೆ ಹಿಮಪಾತ ಸಂಭವಿಸಿದೆ . ಹಿಮಪಾತದಲ್ಲಿ 28 ಮಂದಿ ಪ್ರಶಿಕ್ಷಣಾರ್ಥಿಗಳು ಸಿಲುಕಿಕೊಂಡಿದ್ದಾರೆ.
ನೆಹರು ಪರ್ವತಾರೋಹಣ ಸಂಸ್ಥೆಯ 28 ಪ್ರಶಿಕ್ಷಣಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ 8 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 2 ಚೀತಾ ಹೆಲಿಕಾಪ್ಟರ್ಗಳು ರಕ್ಷಣಾ ಕಾರ್ಯಕ್ಕೆ ಇಳಿದಿವೆ. ದೇಶದ 200 ನಿಲ್ದಾಣಗಳು ಮೇಲ್ದರ್ಜೆಗೇರಿಸಲು ತೀರ್ಮಾನ- ರೇಲ್ವೆ ಸಚಿವ ಅಶ್ವಿನಿ
NDRF, SDRF, ITBP ಸಿಬ್ಬಂದಿಯಿಂದಲೂ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಣಾ ಇಲಾಖೆ ಕೂಡ ಕಣ್ಮರೆಯಾದವರ ಪತ್ತೆ ಸಹಕಾರ ನೀಡಿದೆ.