ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಆತಂಕ ಎದುರಾಗಿದ್ದು, ಅ 24 ರಂದು ರಾಜ್ಯಕ್ಕೆ ಚಂಡಮಾರುತ ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ( Arabian Sea ) ಉಂಟಾಗಿರುವ ವಾಯುಭಾರ ಕುಸಿತದಿಂದ ಅ 24 ರಂದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ, ರಾಜ್ಯದಲ್ಲಿ ಮಳೆ ( Rain ) ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?
ಕರ್ನಾಟಕ ( Karnataka ) ಸೇರಿದಂತೆ ತಮಿಳುನಾಡು ( Tamil Nadu ), ತೆಲಂಗಾಣ ( Telangana ), ಪಶ್ಚಿಮಬಂಗಾಳ ( West Bengal ), ಒಡಿಶಾ ( Odisha ) , ಆಂಧ್ರಪ್ರದೇಶ ( Andra Pradesh ) ಮತ್ತು ಕೇರಳದಲ್ಲಿ ( Kerala )ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಹಲವಡೆ ಮುಂದಿನ 4 ದಿನ ಭಾರೀ ಮಳೆಯಾಗುವ ( Heavy Rainfall ) ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳ ಕೆಲವಡೆ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
- ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
- ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ
- ಬಿಪೊರ್ಜೊಯ್ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ
- ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
- ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್
More Stories
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ