ಈ ಅವಘಡಕ್ಕೆ ತುತ್ತಾದ ಹೆಲಿಕಾಪ್ಟರ್ನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಆರುಮಂದಿ ಸಾವನ್ನಪ್ಪಿದ್ದಾರೆ.ಮಂಡ್ಯದ ಕೆ ಆರ್ ಎಸ್ ಡ್ಯಾಂ 1 ವರ್ಷದೊಳಗೆ 3 ಬಾರಿ ಭರ್ತಿ – ರೈತರಿಗೆ ಹರ್ಷ
ಘಟನೆ ಸ್ಥಳಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ತೆರಳಿದೆ.ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರುದ್ರಪ್ರಯಾಗದಿಂದ 2 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ದಟ್ಟವಾದ ಮಂಜು ಕವಿದಿದೆ.
ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ಘಟನೆಗೆ ಕಾರಣ ದಟ್ಟ ಮಂಜು ಎಂದು ಹೇಳಲಾಗಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment